‘ಅವಧಿ ಲೈವ್’ ಮೂಲಕ ‘ಜೋಗಿ ಸರ್ಕಲ್’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಖ್ಯಾತ ಸಾಹಿತಿ ಜೋಗಿ ಅವರು ಪ್ರತೀ ವಾರ ಒಬ್ಬ ಲೇಖಕರೊಡನೆ ಸಂವಾದ ನಡೆಸಲಿದ್ದಾರೆ.
ಇದರ ಆರಂಭದ ಸಂಚಿಕೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಎಸ್ ವೆಂಕಟೇಶಮೂರ್ತಿ ಅವರ ಜೊತೆ ಸಂವಾದ ಹಮ್ಮಿಕೊಳ್ಳಲಾಗಿತ್ತು.
ಇಡೀ ಸಂವಾದ ವೀಕ್ಷಿಸಲು ಬಯಸುವವರಿಗೆ ಲಿಂಕ್ ಇಲ್ಲಿದೆ.
ಕಾರ್ಯಕ್ರಮದ ಫೋಟೋ ಆಲ್ಬಮ್ ನಿಮಗಾಗಿ
ಯಾವ ‘ಮೋಹನ’ ಮುರಲಿ ಕರೆಯಿತೋ…
ಸಂಗೀತ ರವಿರಾಜ್ ನನ್ನನ್ನು ಅತಿಯಾಗಿ ಕಾಡಿದ ಅಗಲಿಕೆಗಳಲ್ಲಿ ಇದೂ ಒಂದು. ನಿರಂತರ ಒಡನಾಟದಲ್ಲಿ, ಮಾತುಕತೆಯಲ್ಲಿ ಇಲ್ಲದೆ ಇದ್ದರು ಕೆಲವುಸಾವು...
wow