ನಾನೊಬ್ಬ ಬಿಡಿ ಪುಸ್ತಕ ವ್ಯಾಪಾರಿ. ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣ ಅಧಿಕಾರಿ, ಪುತ್ತೂರು ಇವರಿಂದ, ಸ್ಥಳೀಯ ಶಾಸಕರ `ಶಾಸಕನಿಧಿ’ಯ ಬಲದಲ್ಲಿ, ಸುಮಾರು ಎರಡು ಲಕ್ಷ ಮೌಲ್ಯದ ಕನ್ನಡ ಭಾರತ ಭಾರತಿ ಪುಸ್ತಕಗಳ ಖರೀದಿಗೆ `ದರಪಟ್ಟಿ’ ಕೇಳಿ ನನಗೊಂದು ಪತ್ರ ಬಂತು. ಸಾರ್ವಜನಿಕ ಸಂಸ್ಥೆಗಳು ಯಾವುದೇ ಖರೀದಿಯಲ್ಲಿ ತಮ್ಮ ಗರಿಷ್ಠ ಹಿತ (ಹಣ ಮತ್ತು ಗುಣಗಳಲ್ಲಿ) ಕಾಯುವ ಕ್ರಮವಾಗಿ ಮತ್ತು ಅವು ತಳೆಯಲೇಬೇಕಾದ ನಿಷ್ಪಕ್ಷ ನಿಲುವಿಗೆ ಬದ್ಧವಾಗಿ ಕನಿಷ್ಠ ಮೂರು ಮಳಿಗೆಗಳಿಂದ ಈ ದರಪಟ್ಟಿ ಕೇಳುವ ಕ್ರಮ ಅನುಸರಿಸಲಾಗುತ್ತದೆ. ಆದರೆ ಇಲ್ಲಿ ಈ ಕ್ರಮವನ್ನು ತಪ್ಪು ಸಂಗತಿಗೆ ಅನ್ವಯಿಸಿ, ತಪ್ಪನ್ನು ಒಪ್ಪಾಗಿಸುವ ದುರುದ್ದೇಶ ಎದ್ದು ಕಾಣುತ್ತದೆ!
ಪೂರ್ಣ ಓದಿಗೆ: ಓದು ಬಜಾರ್
ಸರೋಜಿನಿ ಪಡಸಲಗಿ ಸರಣಿ 6: ಆ ಭಟ್ರ ಮಗನೇ ‘ಯೋಗರಾಜ್ ಭಟ್ರು!’
ಅನುದಿನ, ಅನುಕ್ಷಣ ಮಗ್ಗಲು ಬದಲಿಸುವ ಈ ಜೀವನ ಅಂದೂ ನನಗೆ ಒಂದು ಗೂಢ ಪ್ರಶ್ನೆಯೇ ಆಗಿತ್ತು, ಇಂದಿಗೂ. ಆದರೂ ಎಲ್ಲೂ ನಿಲ್ಲದೇ ಓಡುತ್ತಲೇ...
What is the author’s problem here? Is it that the books were published by Rashtrothana? Or that the books are available for just Rs 8? Or that he gets very little commission for selling that book? Or that he is missing the 33.33% he would get from a Sapna or a Vasan? Or does he want to sell some of his own books??
Avadhi – Intha barahagalige neevu yaake prachara kodta ideera?