ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುತ್ತಿರುವ ಮನೆಯಂಗಳದಲ್ಲಿ ಮಾತುಕತೆಯಲ್ಲಿ ಭಾಗವಹಿಸಲು ಬಿ ಎ ವಿವೇಕ ರೈ ಬೆಂಗಳೂರಿಗೆ ಬಂದಿದ್ದಾರೆ. ಅವರು ಈಗ ಜರ್ಮನಿಯ ವೂರ್ಜ್ ಬರ್ಗ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಪ್ರಾಧ್ಯಾಪಕರು.
ವಿವೇಕ ರೈ ಅವರನ್ನು ಅವರ ಅನುಗಾಲದ ಗೆಳೆಯ, ವಿಮರ್ಶಕರಾದ ಸಿ ಎನ್ ರಾಮಚಂದ್ರನ್ ಸ್ವಾಗತಿಸಿದ್ದು ಹೀಗೆ–
ಸರೋಜಿನಿ ಪಡಸಲಗಿ ಸರಣಿ 6: ಆ ಭಟ್ರ ಮಗನೇ ‘ಯೋಗರಾಜ್ ಭಟ್ರು!’
ಅನುದಿನ, ಅನುಕ್ಷಣ ಮಗ್ಗಲು ಬದಲಿಸುವ ಈ ಜೀವನ ಅಂದೂ ನನಗೆ ಒಂದು ಗೂಢ ಪ್ರಶ್ನೆಯೇ ಆಗಿತ್ತು, ಇಂದಿಗೂ. ಆದರೂ ಎಲ್ಲೂ ನಿಲ್ಲದೇ ಓಡುತ್ತಲೇ...
0 ಪ್ರತಿಕ್ರಿಯೆಗಳು